ADVERTISEMENT

ಬಾಗಲಕೋಟೆ: ಸಂಗಮನಾಥನ ದರ್ಶನ ಪಡೆದ ಜನಾರ್ದನ ರೆಡ್ಡಿ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2023, 5:28 IST
Last Updated 3 ಏಪ್ರಿಲ್ 2023, 5:28 IST
   

ಬಾಗಲಕೋಟೆ: ಜಿಲ್ಲೆಯ ಕೂಡಲಸಂಗಮದಲ್ಲಿ ಸೋಮವಾರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕಜನಾರ್ದನ ರೆಡ್ಡಿ ಸಂಗಮನಾಥನಿಗೆ ಪೂಜೆ ಸಲ್ಲಿಸಿದರು.

ಸಂಗಮನಾಥನ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಬಸವಣ್ಣನ ಐಕ್ಯಮಂಟಪಕ್ಕೆ ತೆರಳಿ ನಮನ ಸಲ್ಲಿಸಿದರು.

ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಬಲವರ್ದನೆಗೆ ಶಕ್ತಿ ಕೊಡುವಂತೆ ದೇವರಲ್ಲಿ ಕೋರಿದರು.

ADVERTISEMENT

ಜಮಖಂಡಿಯಲ್ಲಿ ಬೈಕ್ ಜಾಥಾ ಆಯೋಜಿಸಲಾಗಿದ್ದು, ಅಲ್ಲಿಗೆ ತೆರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.