ತೇರದಾಳ:ಲಾರಿಯಲ್ಲಿ ಅನಧಿಕೃತವಾಗಿ ಸಾಗಣೆ ಮಾಡುತ್ತಿದ್ದ ಪಡಿತರ ಧಾನ್ಯವನ್ನು ರಬಕವಿ ಬನಹಟ್ಟಿ ತಹಶೀಲ್ದಾರ್ ಪ್ರಶಾಂತ ಚನಗೊಂಡ ನೇತೃತ್ವದಲ್ಲಿ ದಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದೆ.
₹2.05 ಲಕ್ಷ ಮೌಲ್ಯದ 50 ಕೆ.ಜಿ ತೂಕದ 257 ಚೀಲ ಅಕ್ಕಿ ಹಾಗೂ ತಲಾ 50 ಕೆ.ಜಿ ತೂಕದ 26 ಚೀಲ ಗೋಧಿಯನ್ನು ಲಾರಿಯಲ್ಲಿ ಸಾಗಣೆ ಮಾಡಲಾಗುತ್ತಿತ್ತು.
ಈ ಬಗ್ಗೆ ತೇರದಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.