Photos: ಕೆರಕಲಮಟ್ಟಿಯಲ್ಲಿ ಗೋಪೂಜೆ ನೆರವೇರಿಸಿದ ಅಮಿತ್ ಶಾ
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಕೆರಕಲಮಟ್ಟಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗೋಪೂಜೆ ನೆರವೇರಿಸಿದರು. ಎಂಆರ್ಎನ್ ಉದ್ಯಮ ಸಮೂಹದ ಎರಡು ಸಕ್ಕರೆ ಕಾರ್ಖಾನೆಗಳನ್ನು ಭಾನುವಾರ ಉದ್ಘಾಟಿಸಿದರು.
ಪ್ರಜಾವಾಣಿ ವಾರ್ತೆ
Published 17 ಜನವರಿ 2021, 13:29 IST
Last Updated 17 ಜನವರಿ 2021, 13:29 IST
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಕೆರಕಲಮಟ್ಟಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗೋಪೂಜೆ ನೆರವೇರಿಸಿದರು.
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಕೆರಕಲಮಟ್ಟಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗೋಪೂಜೆ ನೆರವೇರಿಸಿದರು.
ಎಂಆರ್ಎನ್ ಉದ್ಯಮ ಸಮೂಹದ ಎರಡು ಸಕ್ಕರೆ ಕಾರ್ಖಾನೆಗಳನ್ನು ಉದ್ಘಾಟಿಸಿ ಅಮಿತ್ ಶಾ ಮಾತನಾಡಿದರು.
ಎಂಆರ್ಎನ್ ಉದ್ಯಮ ಸಮೂಹದ ಎರಡು ಸಕ್ಕರೆ ಕಾರ್ಖಾನೆಗಳನ್ನು ಅಮಿತ್ ಶಾ ಉದ್ಘಾಟಿಸಿದರು.