ಬಾಗಲಕೋಟೆ: ಜಿಲ್ಲೆಯ ಮುಧೋಳ ಬಳಿಯ ನಿರಾಣಿ ಶುಗರ್ಸ್ನಲ್ಲಿ ಶುಕ್ರವಾರ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ನಾಲ್ವರಿಗೆ ಗಾಯಗಳಾಗಿವೆ.
ಮುಧೋಳ ನಗರದ ಜುಂಜರಕೊಪ್ಪ ಗಲ್ಲಿಯ ನಿವಾಸಿ ಗುರುನಾಥ ಹುಚ್ಚಣ್ಣವರ (27) ಮೃತರು.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.