ADVERTISEMENT

ಬಳ್ಳಾರಿ ಬಿಸಿಲಿಗೆ ಡಿಎಆರ್ ಮೈದಾನದಲ್ಲಿರುವ ಶ್ವಾನಗಳಿಗೆ ವಿಶೇಷ ಉಪಚಾರ

ಪ್ರಜಾವಾಣಿ ವಿಶೇಷ
Published 25 ಏಪ್ರಿಲ್ 2023, 13:08 IST
Last Updated 25 ಏಪ್ರಿಲ್ 2023, 13:08 IST

ಕಾದ ಕೆಂಡದಂತಿರುವ ಸೂರ್ಯನ ಪ್ರತಾಪಕ್ಕೆ ಗಣಿನಾಡು ಬಳ್ಳಾರಿ ಜನತೆ ಬಸವಳಿದು ಹೋಗಿದ್ದಾರೆ.ಮನೆ ಬಿಟ್ಟು ಹೊರಬರಲು ಹಿಂದೇಟು ಹಾಕುತ್ತಿದ್ದಾರೆ. ಮನುಷ್ಯನ ಪಾಡೇ ಹೀಗಿದ್ದರೆ ಶ್ವಾನಗಳ ಪಾಡು ಇನ್ಹೇಗಿರುತ್ತೆ? ಅದಕ್ಕೆ ಬಳ್ಳಾರಿಯ ಪೊಲೀಸರು ತಮ್ಮ ಇಲಾಖೆಯ ಶ್ವಾನಗಳನ್ನ ಬಿಸಿಲಿನಿಂದ ತಣ್ಣಗಿಡಲು ನಿರ್ಧರಿಸಿದ್ದಾರೆ. ಬಿಸಿಲಿನ ಹೊಡೆತದಿಂದ ತಪ್ಪಿಸಿಕೊಳ್ಳಲು ಶ್ವಾನಗಳಿಗೆ ಕೂಲರ್ ವ್ಯವಸ್ಥೆ ಮಾಡಲಾಗಿದೆ.ಇದೀಗ ಪೊಲೀಸ್ ಡಾಗ್ಸ್ ಫುಲ್ ಕೂಲ್ ಕೂಲ್...!

ಯೂಟ್ಯೂಬ್ ಚಂದಾದಾರರಾಗಿ:    / prajavani   ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT