ADVERTISEMENT

ರೈಲ್ವೆ ಸಲಹಾ ಸಮಿತಿಗೆ ಎಲ್.ಮಧುನಾಯ್ಕ ನೇಮಕ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2020, 3:12 IST
Last Updated 20 ಸೆಪ್ಟೆಂಬರ್ 2020, 3:12 IST
ಎಲ್.ಮಧುನಾಯ್ಕ
ಎಲ್.ಮಧುನಾಯ್ಕ   

ಹೂವಿನಹಡಗಲಿ: ಗುಂತಕಲ್ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯರಾಗಿ ಇಲ್ಲಿನ ಬಿಜೆಪಿ ಹಿರಿಯ ಮುಖಂಡ ಎಲ್.ಮಧುನಾಯ್ಕ ನೇಮಕಗೊಂಡಿದ್ದಾರೆ ಎಂದು ಹಿರಿಯ ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಬಿ.ಪ್ರಶಾಂತಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.