ADVERTISEMENT

ಹೊಸಪೇಟೆ: ಐದು ಪುಸ್ತಕಗಳು ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2020, 14:56 IST
Last Updated 12 ಮಾರ್ಚ್ 2020, 14:56 IST
   

ಹೊಸಪೇಟೆ: ಯಾಜಿ ಪ್ರಕಾಶನದ ಐದು ಪುಸ್ತಕಗಳನ್ನು ಗುರುವಾರ ಸಂಜೆ ಹಿರಿಯ ಕವಿ ಎಚ್. ಎಸ್. ವೆಂಕಟೇಶಮೂರ್ತಿ ಬಿಡುಗಡೆಗೊಳಿಸಿದರು.

ಕವಿ ಬಿ.ಆರ್.ಲಕ್ಷ್ಮಣರಾವ, ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಕುಲಸಚಿವ ಸುಬ್ಬಣ್ಣ ರೈ, ಮೋಹನ್ ಕುಂಟಾರ್, ಸವಿತಾ ಯಾಜಿ, ರಾಜಶೇಖರ್ ಮಠಪತಿ, ವಿಶ್ವನಾಥ ಗೊಗ್ಗ ಕಾರ್ಯಕ್ರಮದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT