ತೋರಣಗಲ್ಲು (ಬಳ್ಳಾರಿ ಜಿಲ್ಲೆ):ಸಮೀಪದ ಕುರೆಕುಪ್ಪ ಸಿ.ಫಾರ್ಮ್ ಬಳಿ ನಿನ್ನೆ ರಾತ್ರಿ ಸುಮಾರು 8.30ಕ್ಕೆ ಚಿರತೆ ಬೋನಿಗೆ ಸಿಲುಕಿತು.
ಮತ್ತೊಂದು ಚಿರತೆ ಸೆರೆಗೆ ಬೋನ್ ಅಳವಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
* ಇವನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.