ಹೊಸಪೇಟೆ: ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್. ಉಗ್ರಪ್ಪನವರ ಪರ ನಗರಸಭೆ ಅಧ್ಯಕ್ಷ ಗುಜ್ಜಲ್ ನಿಂಗಪ್ಪ ಗುರುವಾರ ನಗರದಲ್ಲಿ ಮತ ಯಾಚಿಸಿದರು.
ನಗರದ ನೇಕಾರ ಕಾಲೊನಿ, ಆಕಾಶವಾಣಿ ಬಡಾವಣೆಯಲ್ಲಿ ಮನೆ ಮನೆಗೆ ತೆರಳಿ, ಕರಪತ್ರಗಳನ್ನು ಮತದಾರರಿಗೆ ಕೊಟ್ಟು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಮುಖಂಡರಾದ ಮೊಹಮ್ಮದ್ ಇಮಾಮ್ ನಿಯಾಜಿ, ಮಧುರ ಚೆನ್ನ ಶಾಸ್ತ್ರಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.