ಬಳ್ಳಾರಿ: ಜಿಲ್ಲೆಯ ಒಂಭತ್ತು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಎಲ್ಲರೂ ರಾಜಾಸ್ತಾನ, ಮಹಾರಾಷ್ಟ್ರ ಮತ್ತು ತಮಿಳುನಾಡಿನಿಂದ ವಾಪಸಾಗಿದ್ದವರು. ಎಲ್ಲರನ್ನೂ ಕ್ವಾರಂಟೈನ್ ನಲ್ಲಿರಿಸಲಾಗಿತ್ತು. ಈಗ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.