ADVERTISEMENT

ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2022, 12:11 IST
Last Updated 6 ಫೆಬ್ರುವರಿ 2022, 12:11 IST
ಹೊಸಪೇಟೆಯಲ್ಲಿ ಭಾನುವಾರ ಜರುಗಿದ ದಲಿತ ವಿದ್ಯಾರ್ಥಿ ಪರಿಷತ್‌ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಪತ್ರ ವಿತರಿಸಲಾಯಿತು
ಹೊಸಪೇಟೆಯಲ್ಲಿ ಭಾನುವಾರ ಜರುಗಿದ ದಲಿತ ವಿದ್ಯಾರ್ಥಿ ಪರಿಷತ್‌ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಪತ್ರ ವಿತರಿಸಲಾಯಿತು   

ಹೊಸಪೇಟೆ (ವಿಜಯನಗರ): ನಗರದಲ್ಲಿ ಭಾನುವಾರ ದಲಿತ ವಿದ್ಯಾರ್ಥಿ ಪರಿಷತ್‌ ಜಿಲ್ಲಾ ಘಟಕ ಉದ್ಘಾಟಿಸಲಾಯಿತು.

ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ್ ಪೂಜಾರಿ ಮಾತನಾಡಿ, ಸಂಘಟನೆ ಕಟ್ಟುವ ಜೊತೆಗೆ ವಿದ್ಯಾರ್ಥಿಗಳು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಬೆಳೆಯುವುದು ಬಹಳ ಮುಖ್ಯ ಎಂದರು.

ದಲಿತ ವಿದ್ಯಾರ್ಥಿ ಪರಿಷತ್ತಿನ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಎಲ್. ಶಾರದಾ, ಹರಪನಹಳ್ಳಿ ತಾಲ್ಲೂಕು ಸಂಚಾಲಕ ಪ್ರತಾಪ್ ಚಲವಾದಿ, ಕೊಟ್ಟೂರು ತಾಲ್ಲೂಕು ಸಂಚಾಲಕ ಶಿವಕುಮಾರ್, ತಂಬ್ರಹಳ್ಳಿ ಹೋಬಳಿ ಘಟಕದ ಸಂಚಾಲಕ ಸ್ಥಾನಕ್ಕೆ ದಾದಾ ಕಲಂದರ್ ಆಯ್ಕೆಯಾದರು.

ADVERTISEMENT

ಶಬ್ಬೀರ್‌ ಎಚ್., ವಲಿ ಬಾಷ, ಶೈಲಜಾ, ಬಾಲಾಜಿ ಎಂ. ಕಾಂಬಳೆ, ರಾಜೇಂದ್ರ ವರ್ಮಾ, ಆನಂದ್ ಮದ್ದೂರು, ಹನುಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.