ADVERTISEMENT

ಹೊಸಪೇಟೆ: ವನ್ಯಜೀವಿ ಸಪ್ತಾಹಕ್ಕೆ ಸಚಿವ ಆನಂದ್ ಸಿಂಗ್ ಚಾಲನೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 6:19 IST
Last Updated 2 ಅಕ್ಟೋಬರ್ 2020, 6:19 IST
ವನ್ಯಜೀವಿ ಸಂರಕ್ಷಣಾ ಸಪ್ತಾಹದ ಅಂಗವಾಗಿ ಆಯೋಜಿಸಿರುವ ಮೋಟಾರ್ ಬೈಕ್ ರ್ಯಾಲಿಗೆ ಅರಣ್ಯ ಸಚಿವ ಆನಂದ್ ಸಿಂಗ್ ಚಾಲನೆ ನೀಡಿದರು.
ವನ್ಯಜೀವಿ ಸಂರಕ್ಷಣಾ ಸಪ್ತಾಹದ ಅಂಗವಾಗಿ ಆಯೋಜಿಸಿರುವ ಮೋಟಾರ್ ಬೈಕ್ ರ್ಯಾಲಿಗೆ ಅರಣ್ಯ ಸಚಿವ ಆನಂದ್ ಸಿಂಗ್ ಚಾಲನೆ ನೀಡಿದರು.   

ಹೊಸಪೇಟೆ: ವನ್ಯಜೀವಿ ಸಂರಕ್ಷಣಾ ಸಪ್ತಾಹದ ಅಂಗವಾಗಿ ಆಯೋಜಿಸಿರುವ ಮೋಟಾರ್ ಬೈಕ್ ರ್ಯಾಲಿಗೆ ಅರಣ್ಯ ಸಚಿವ ಆನಂದ್ ಸಿಂಗ್ ಅವರು ಶುಕ್ರವಾರ ತಾಲ್ಲೂಕಿನ ಕಮಲಾಪುರ ಬಳಿಯ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನದ ಬಳಿ ಚಾಲನೆ ನೀಡಿದರು.

ಹದಿನೈದು ಬೈಕ್ ಸವಾರರು ಪಾಲ್ಗೊಂಡಿದ್ದರು. ಡಿಸಿಎಫ್ ಲಿಂಗರಾಜ, ವಲಯ ಅರಣ್ಯ ಅಧಿಕಾರಿಗಳಾದ ವಿನಯ್, ರಮೇಶಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT