ADVERTISEMENT

ಹಂಪಿಗೆ ಪೊಲೀಸ್‌ ಮಹಾನಿರ್ದೇಶಕರ ಭೇಟಿ

​ಪ್ರಜಾವಾಣಿ ವಾರ್ತೆ
Published 24 ಜನವರಿ 2021, 5:20 IST
Last Updated 24 ಜನವರಿ 2021, 5:20 IST
ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಅವರು ಶನಿವಾರ ಹಂಪಿ ಕಲ್ಲಿನ ರಥ ವೀಕ್ಷಿಸಿದರು
ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಅವರು ಶನಿವಾರ ಹಂಪಿ ಕಲ್ಲಿನ ರಥ ವೀಕ್ಷಿಸಿದರು   

ಹೊಸಪೇಟೆ: ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಅವರು ಶನಿವಾರ ಕುಟುಂಬ ಸಮೇತ ಹಂಪಿಗೆ ಭೇಟಿ ನೀಡಿದರು.

ವಿರೂಪಾಕ್ಷೇಶ್ವರ ದೇವಸ್ಥಾನ, ವಿಜಯ ವಿಠಲ ದೇಗುಲ, ಕಮಲ ಮಹಲ್‌, ಪುರಂದರದಾಸರ ಮಂಟಪ ಸೇರಿದಂತೆ ಇತರೆ ಸ್ಮಾರಕಗಳನ್ನು ವೀಕ್ಷಿಸಿ, ಸಂತಸ ವ್ಯಕ್ತಪಡಿಸಿದರು.

ಪ್ರವಾಸಿ ಮಾರ್ಗದರ್ಶಿ ಬಸಪ್ಪ ಅವರು ಹಂಪಿಯ ಸ್ಮಾರಕಗಳ ಮಹತ್ವ ವಿವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.