ADVERTISEMENT

ಆ.7ರಂದು ಬಳ್ಳಾರಿಯ ಕೆಲವು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2021, 15:22 IST
Last Updated 6 ಆಗಸ್ಟ್ 2021, 15:22 IST

ಹೊಸಪೇಟೆ (ವಿಜಯನಗರ): ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ದುರಸ್ತಿ ಕೆಲಸ ಕೈಗೆತ್ತಿಕೊಂಡಿದ್ದರಿಂದ ಶನಿವಾರ (ಆ.7) ನಗರದ ಹಲವು ಬಡಾವಣೆಗಳಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2.30ರ ವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಜೆಸ್ಕಾಂ ಪ್ರಕಟಣೆ ಕೋರಿದೆ.

ಬಳ್ಳಾರಿ ರಸ್ತೆ, ಈಶ್ವರ ನಗರ, ಉಕ್ಕಡಕೆರೆ, ಜೆ.ಪಿ. ನಗರ, ಅರವಿಂದ ನಗರ, ಬಸ್ ಡಿಪೊ ಏರಿಯಾ, ಸಾಯಿ ಕಾಲೊನಿ, ಅನಂತಶಯನಗುಡಿ, ಕೊಂಡನಾಯಕನಹಳ್ಳಿ, ಸಂಕ್ಲಾಪುರ ಕೈಗಾರಿಕೆ ಪ್ರದೇಶ, ಕರ್ನಾಟಕ ಆಯಿಲ್ ಫ್ಯಾಕ್ಟರ್‌ ಏರಿಯಾ, ಕಾರಿಗನೂರು, ವಿನಾಯಕ ನಗರ, ರಾಮಾ ಟಾಕಿಸ್ ಏರಿಯಾ, ಚಲುವಾದಿಕೇರಿ, ಉಕ್ಕಡಕೇರಿ, ಚಿತ್ರಕೇರಿ, ಮ್ಯಾಸಕೇರಿ, ಬಾಣದಕೇರಿ, ಜಂಬುನಾಥಹಳ್ಳಿ, ಕಾರಿಗನೂರು, ಮಾರುತಿ ಕಾಲೊನಿ, ಸಾಯಿಬಾಬಾ ಗುಡಿ ಏರಿಯಾ, ಸಂಕ್ಲಾಪುರ, ಟಿ.ಬಿ. ಡ್ಯಾಂ ರಸ್ತೆ, ಟಿ.ಬಿ. ಡ್ಯಾಂ, ನೆಹರೂ ಕಾಲೊನಿ, ಗಾಂಧಿ ಕಾಲೊನಿ, ಗೋಕುಲ ನಗರ, ಕಲ್ಲಹಳ್ಳಿ, ರಾಜಪುರ ಮತ್ತು ನಿಶಾನಿ ಕ್ಯಾಂಪ್ನಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT