ADVERTISEMENT

ಹಂಪಿಯಲ್ಲಿ ಸರಳ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2020, 10:17 IST
Last Updated 8 ಏಪ್ರಿಲ್ 2020, 10:17 IST
   

ಹೊಸಪೇಟೆ: ತಾಲ್ಲೂಕಿನ ಹಂಪಿಯಲ್ಲಿ ಬುಧವಾರ ವಿರೂಪಾಕ್ಷೇಶ್ವರ ಹಾಗೂ ಪಂಪಾಂಬಿಕೆಯ ರಥೋತ್ಸವವನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು.

ದೇಗುಲದಲ್ಲಿ ವಿದ್ಯಾರಣ್ಯ ಭಾರತಿ ಪೂಜೆ ನೆರವೇರಿಸಿದರು. ಬಳಿಕ ಮಡಿತೇರು ಎಳೆದು ಕೊನೆಗೊಳಿಸಲಾಯಿತು.

ಲಾಕ್ ಡೌನ್ ಹಿನ್ನೆಲೆಯಲ್ಲಿ ಅದ್ದೂರಿ ರಥೋತ್ಸವ ಕೈಬಿಡಲಾಗಿದೆ. ಪ್ರತಿ ವರ್ಷ ನಡೆಯುವ ರಥೋತ್ಸವದಲ್ಲಿ ಸಹಸ್ರಾರು ಜನ ಪಾಲ್ಗೊಳ್ಳುತ್ತಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.