ಹೊಸಪೇಟೆ (ವಿಜಯನಗರ): ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆ ವುಶು ಕರಾಟೆ ತರಬೇತುದಾರರಾಗಿ ಇಲ್ಲಿನ ಎಸ್. ತಿಪ್ಪೇಸ್ವಾಮಿ ನೇಮಕಗೊಂಡಿದ್ದಾರೆ.
ಇತ್ತೀಚಿಗೆ ಚಿತ್ರದುರ್ಗದಲ್ಲಿ ನಡೆದ ಕರ್ನಾಟಕ ರಾಜ್ಯ ವುಶು ಮಾರ್ಷಲ್ ಆರ್ಟ್ ಅಸೋಸಿಯೇಷನ್ ಸಭೆಯಲ್ಲಿ ತಿಪ್ಪೇಸ್ವಾಮಿ ಅವರನ್ನು ನೇಮಕ ಮಾಡಲಾಯಿತು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.