ಬಳ್ಳಾರಿ: ನಗರದ ಕೌಲ್ ಬಜಾರ್ ಪ್ರದೇಶದ ಮೊದಲ ರೈಲು ಗೇಟ್ ಸಮೀಪದ ಜ್ಯೋತಿ ಆಯಿಲ್ ಸ್ಯಾಡಿಕೆಟ್ ಪೆಟ್ರೋಲ್ ಬಂಕ್ನಲ್ಲಿ ನೀರು ಮಿಶ್ರಿತ ಪೆಟ್ರೋಲ್ ಮಾರಲಾಗುತ್ತಿದೆ ಎಂದು ವಾಹನ ಸವಾರರು ಆರೋಪಿಸಿರುವ ವೀಡಿಯೋ ಗುರುವಾರ ವೈರಲ್ ಆಗಿದೆ.
ಬಾಟಲ್ಗೆ ಪೆಟ್ರೋಲ್ ಹಾಕಿಸಿಕೊಂಡು ಅದರಲ್ಲಿ ನೀರಿನ ಪ್ರಮಾಣ ಹೆಚ್ಚಿದೆ ಎಂದು ತೋರಿಸುತ್ತಾ ದೂರಿರುವ ಬೈಕ್ ಸವಾರರು ದೃಶ್ಯದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.