ಹೊಸಪೇಟೆ: ಟಿ.ವಿ.ಚಾನೆಲ್ನ ಕ್ಯಾಮೆರಾಮ್ಯಾನ್ವೊಬ್ಬರಿಗೆಕೋವಿಡ್ ಇರುವುದು ಭಾನುವಾರ ದೃಢಪಟ್ಟಿದೆ.
ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ಪತ್ರಿಕಾ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಈ ಕ್ಯಾಮೆರಾಮ್ಯಾನ್ ಪಾಲ್ಗೊಂಡಿದ್ದರು. ಅಂದಿನ ಸಭೆಯಲ್ಲಿ ಭಾಗವಹಿಸಿದ್ದ ಪತ್ರಕರ್ತರು ಐದು ದಿನ ಸ್ವಯಂ ಕ್ವಾರಂಟೈನ್ಗೆ ಒಳಗಾಗಬೇಕು. ನಂತರ ಖುದ್ದಾಗಿ ಬಂದು ಗಂಟಲ ದ್ರವದ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.