ಕೊಟ್ಟೂರು: ‘ಉಜ್ಜಯಿನಿ ಸದ್ಧರ್ಮ ಪೀಠ ಪಂಚಪೀಠಗಳಲ್ಲಿ ಒಂದಾಗಿದ್ದು ಸರ್ವಜನಾಂಗದ ಒಳಿತಿಗಾಗಿ ಶ್ರಮಿ ಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿದರು.
ಸೋಮವಾರ ಉಜ್ಜಯಿನಿ ಪೀಠಕ್ಕೆ ಭೇಟಿ ನೀಡಿದ ಅವರು, ಸಿದ್ಧಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯರಿಂದ ಸನ್ಮಾನ ಸ್ವೀಕರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಪೀಠದ ಜಗದ್ಗುರುಗಳ ಬಗ್ಗೆ ಎದ್ದಿರುವ ವಿವಾದ, ಗೊಂದಲಗಳ ಬಗ್ಗೆ ನಮಗೆ ಯಾವ ಮಾಹಿತಿಯೂ ಇಲ್ಲ ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.