ADVERTISEMENT

ಉಜ್ಜಯಿನಿ ಪೀಠ: ಸಚಿವರ ಭೇಟಿ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 16:37 IST
Last Updated 17 ನವೆಂಬರ್ 2020, 16:37 IST
ಕೊಟ್ಟೂರು ತಾಲ್ಲೂಕಿನ ಉಜ್ಜಯಿನಿ ಸದ್ಧರ್ಮ ಪೀಠಕ್ಕೆ ಸೋಮವಾರ ಭೇಟಿ ನೀಡಿದ್ದ ಸಚಿವ ಆನಂದ್ ಸಿಂಗ್ ಅವರು ಸಿದ್ಧಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯರಿಂದ ಆಶೀರ್ವಾದ ಪಡೆದರು
ಕೊಟ್ಟೂರು ತಾಲ್ಲೂಕಿನ ಉಜ್ಜಯಿನಿ ಸದ್ಧರ್ಮ ಪೀಠಕ್ಕೆ ಸೋಮವಾರ ಭೇಟಿ ನೀಡಿದ್ದ ಸಚಿವ ಆನಂದ್ ಸಿಂಗ್ ಅವರು ಸಿದ್ಧಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯರಿಂದ ಆಶೀರ್ವಾದ ಪಡೆದರು   

ಕೊಟ್ಟೂರು: ‘ಉಜ್ಜಯಿನಿ ಸದ್ಧರ್ಮ ಪೀಠ ಪಂಚಪೀಠಗಳಲ್ಲಿ ಒಂದಾಗಿದ್ದು ಸರ್ವಜನಾಂಗದ ಒಳಿತಿಗಾಗಿ ಶ್ರಮಿ ಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿದರು.

ಸೋಮವಾರ ಉಜ್ಜಯಿನಿ ಪೀಠಕ್ಕೆ ಭೇಟಿ ನೀಡಿದ ಅವರು, ಸಿದ್ಧಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯರಿಂದ ಸನ್ಮಾನ ಸ್ವೀಕರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಪೀಠದ ಜಗದ್ಗುರುಗಳ ಬಗ್ಗೆ ಎದ್ದಿರುವ ವಿವಾದ, ಗೊಂದಲಗಳ ಬಗ್ಗೆ ನಮಗೆ ಯಾವ ಮಾಹಿತಿಯೂ ಇಲ್ಲ ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.