ADVERTISEMENT

ಸಂವಿಧಾನದ ಆಶಯ ಪಾಲಿಸಲು ಸಲಹೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2020, 5:49 IST
Last Updated 26 ನವೆಂಬರ್ 2020, 5:49 IST
ಹೊಸಕೋಟೆ ದಂಡುಪಾಳ್ಯದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಏಕತಾ ದಿನಾಚರಣೆಯಲ್ಲಿ ಇಲಾಖೆ ಅಧಿಕಾರಿ ಪುಂಡಲೀಕ ಅನವಾಲ ಇತರರು ಪಾಲ್ಗೊಂಡಿದ್ದರು
ಹೊಸಕೋಟೆ ದಂಡುಪಾಳ್ಯದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಏಕತಾ ದಿನಾಚರಣೆಯಲ್ಲಿ ಇಲಾಖೆ ಅಧಿಕಾರಿ ಪುಂಡಲೀಕ ಅನವಾಲ ಇತರರು ಪಾಲ್ಗೊಂಡಿದ್ದರು   

ಹೊಸಕೋಟೆ: ಅಲ್ಪಸಂಖ್ಯಾತರು ಅಭಿವೃದ್ಧಿ ಜತೆ ಸಾಧನೆ ಮಾಡಲು ಸರ್ಕಾರದ ಸೌಲಭ್ಯ ಅತಿ ಮುಖ್ಯ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪುಂಡಲೀಕ ಅನವಾಲ ತಿಳಿಸಿದರು.

ನಗರದ ದಂಡುಪಾಳ್ಯದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹೊಸಕೋಟೆ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಏಕತಾ ಸಪ್ತಾಹ ಉದ್ಘಾಟಿಸಿ
ಮಾತನಾಡಿದರು.

ವಕೀಲರ ಸಂಘದ ಅಧ್ಯಕ್ಷ ಕೆ.ವಿ.ಸುಬ್ರಮಣಿ, ವಕೀಲರ ಸಂಘದ ಉಪಾಧ್ಯಕ್ಷ ಹನುಮಂತ ರಾವ್, ಪ್ರಧಾನ ಕಾರ್ಯದರ್ಶಿ ರಮೇಶ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.