ADVERTISEMENT

ಅಂತರರಾಷ್ಟ್ರೀಯ ಕರಾಟೆಗೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2023, 15:34 IST
Last Updated 28 ಡಿಸೆಂಬರ್ 2023, 15:34 IST
ಆನೇಕಲ್ ತಾಲ್ಲೂಕಿನ ಚಂದಾಪುರದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮಾರ್ಷಿಯಲ್ ಆರ್ಟ್ಸ್ ಚಾಂಪಿಯನ್‌ಶಿಪ್‌ನಲ್ಲಿ ವಿವಿಧ ವಿಭಾಗಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು
ಆನೇಕಲ್ ತಾಲ್ಲೂಕಿನ ಚಂದಾಪುರದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮಾರ್ಷಿಯಲ್ ಆರ್ಟ್ಸ್ ಚಾಂಪಿಯನ್‌ಶಿಪ್‌ನಲ್ಲಿ ವಿವಿಧ ವಿಭಾಗಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು   

ಆನೇಕಲ್  ತಾಲ್ಲೂಕಿನ ಚಂದಾಪುರದಲ್ಲಿ ಹಾಕ್‌ ಈಗಲ್ ಮಾರ್ಷಿಯಲ್‌ ಆರ್ಟ್ಸ್ ಅಕಾಡೆಮಿ ಮತ್ತು ಶಿಟೋ ರಿಯೋ ಕರಾಟೆ ದೋ ಇಂಡಿಯಾ ಸಂಸ್ಥೆ ಆಯೋಜಿಸಿದ್ದ 9ನೇ ರಾಷ್ಟ್ರೀಯ ಮಾರ್ಷಲ್ ಆರ್ಟ್ಸ್ ಚಾಂಪಿಯನ್‌ಶಿಪ್‌ನಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಪಟ್ಟಣದ ಹಾಕ್‌ ಈಗಲ್ ಮಾರ್ಷಿಯಲ್‌ ಆರ್ಟ್ಸ್‌ನ ಮನೋಜ್ ಕುಮಾರ್, ಹೇಮಂತ್ ಕುಮಾರ್, ರೋಹನ್ ಅವರು ಬ್ಲಾಕ್ ಬೆಲ್ಟ್ ಸಾಧನೆ ಮಾಡಿದರು. ಪ್ರವೀಣ್, ತೇಜಸ್, ರಂಜಿತ್, ಸುಮಾ, ಸುನಿಲ್ ಅವರು ನೇಪಾಳದಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT