ADVERTISEMENT

27ಕ್ಕೆ ‘ಬಿಜೆಪಿಯ ಪಾಪದ ಪುರಾಣ’ ಪುಸ್ತಕ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2023, 21:59 IST
Last Updated 24 ಜನವರಿ 2023, 21:59 IST
   

ದೊಡ್ಡಬಳ್ಳಾಪುರ: ರಾಜ್ಯದ ಬಿಜೆಪಿ ಸರ್ಕಾರದಲ್ಲಿ ನಡೆದಿರುವ ಶೇ 40ರಷ್ಟು ಕಮಿಷನ್‌ ಭ್ರಷ್ಟಾಚಾರದ ಆರೋಪ ಪಟ್ಟಿ ಒಳಗೊಂಡಿರುವ ‘ಬಿಜೆಪಿ ಪಾಪದ ಪುರಾಣ ಪುಸ್ತಕ’ವನ್ನು ಇದೇ 27ರಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಗುವುದು. ಇದನ್ನು ರಾಜ್ಯದ ಎಲ್ಲಾ ಮತದಾರರ ಮನೆಗಳಿಗೆ ತಲುಪಿಸಲು ವ್ಯವಸ್ಥೆ ಮಾಡಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.