ಹೊಸಕೋಟೆ: ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ್ ಕೊರೊನಾ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಅವರು ಸ್ವತಃ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ‘ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಕೊರೊನಾ ಸಮಸ್ಯೆಯ ಜನರೊಂದಿಗೆ ಓಡಾಡಿದ ಪರಿಣಾಮವಾಗಿ ತಮಗೂ ಕೊರೊನಾ ಪಾಸಿಟಿವ್ ಬಂದಿದ್ದು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ಯಾವುದೇ ಕೊರೊನಾ ಲಕ್ಷಣಗಳು ಕಾಣಿಸದಿದ್ದರೂ ಮುನ್ನಚ್ಚರಿಕೆಯಿಂದ ಚಿಕಿತ್ಸೆಗೆ ಒಳಗಾಗಿರುವುದಾಗಿ’ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.