ದೇವನಹಳ್ಳಿ:ಬೆಂಗಳೂರು ಗ್ರಾಮಾಂತರ ಜಿಲ್ಲೆಯದೇವನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 7ರಭುಕ್ತಿ ಡಾಬಾದ ಮುಂದೆ ನಸುಕಿನ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಎರಡು ಲಾರಿಗಳ ನಡುವೆ ಡಿಕ್ಕಿ ಆದ ಪರಿಣಾಮ ಬೆಂಕಿ ಹೊತ್ತಿಕೊಂಡು ಓರ್ವ ಚಾಲಕಜೀವಂತವಾಗಿ ದಹನವಾಗಿದ್ದಾರೆ.
ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಲಾರಿ ಡಾಬಾ ಎದುರು ರಸ್ತೆ ವಿಭಜಕಕ್ಕೆ ಗುದ್ದಿ, ಪಕ್ಕದ ರಸ್ತೆಯಲ್ಲಿ ಸಾಗುತ್ತಿದ್ದ ಲಾರಿಗೂ ಡಿಕ್ಕಿ ಹೊಡೆದಿದೆ.
ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.