ಹೊಸಕೋಟೆ: ತಾಲ್ಲೂಕಿನ ಅನುಗೊಂಡಹಳ್ಳಿ ಹೋಬಳಿಯ ಸರ್ವೇ ನಂ. 118ರಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ದೇವಸ್ಥಾನವನ್ನು ತೆರವುಗೊಳಿಸಲಾಯಿತು.
ಅನಧಿಕೃತವಾಗಿ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಹೋಬಳಿಯ ರಾಜಸ್ವ ನಿರೀಕ್ಷಕರಾದ ರಾಜೇಂದ್ರ ಪ್ರಸಾದ್, ಹೋಬಳಿ ಗ್ರಾಮ ಲೆಕ್ಕಿಗರು, ಅನುಗೊಂಡನಹಳ್ಳಿ ಠಾಣಾ ಸಿಬ್ಬಂದಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.