ADVERTISEMENT

ಹೊಸಕೋಟೆ: ರಥ ಸಮರ್ಪಣೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2019, 13:21 IST
Last Updated 3 ಆಗಸ್ಟ್ 2019, 13:21 IST
ಹೊಸಕೋಟೆಯ ಮಾರ್ಕೆಟ್ ರಸ್ತೆಯಲ್ಲಿರುವ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ನೂತನ ರಥವನ್ನು ಸಮರ್ಪಿಸಲಾಯಿತು. ದೇವಾಲಯದ ಪದಾಧಿಕಾರಿಗಳು ಹಾಗೂ ಭಕ್ತರು ಭಾಗವಹಿಸಿದ್ದರು
ಹೊಸಕೋಟೆಯ ಮಾರ್ಕೆಟ್ ರಸ್ತೆಯಲ್ಲಿರುವ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ನೂತನ ರಥವನ್ನು ಸಮರ್ಪಿಸಲಾಯಿತು. ದೇವಾಲಯದ ಪದಾಧಿಕಾರಿಗಳು ಹಾಗೂ ಭಕ್ತರು ಭಾಗವಹಿಸಿದ್ದರು   

ಹೊಸಕೋಟೆ: ಇಲ್ಲಿನ ಮಾರ್ಕೆಟ್ ರಸ್ತೆಯಲ್ಲಿರುವ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಶ್ರಾವಣ ಶನಿವಾರದ ಪ್ರಯುಕ್ತ ವಿಶೇಷ ಪೂಜೆ ನೆರವೇರಿತು.

ದೇವಾಲಯಕ್ಕೆ ಸುಮಾರು ₹ 3 ಲಕ್ಷ ಮೌಲ್ಯದ ರಥವನ್ನು ಅರ್ಪಿಸಲಾಯಿತು. ವಿವಿಧ ಭಕ್ತರಿಂದ ಸಂಗ್ರಹಿಸಿದ ಹಣದಲ್ಲಿ ಈ ಕಾರ್ಯ ನೆರವೇರಿದೆ. ಈ ನಿಮಿತ್ತ ದೇವಾಲಯದಲ್ಲಿ ವಾಸ್ತು ಹೋಮ ಹಾಗೂ ಇತರೆ ಹೋಮಗಳನ್ನು ನಡೆಸಲಾಯಿತು.

ಮುಖಂಡ ಎಂ.ಟಿ.ಬಿ. ನಾಗರಾಜ್ ಸೇರಿದಂತೆ ಸಾವಿರಾರು ಜನ ಭಕ್ತಾದಿಗಳು ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.