ADVERTISEMENT

ದೇವನಹಳ್ಳಿ: ಮೂರ್ತಿ ಕಳವು, ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 1:42 IST
Last Updated 16 ಸೆಪ್ಟೆಂಬರ್ 2025, 1:42 IST
ಕಳವಾಗಿದ್ದ ಮೂರ್ತಿಗಳು
ಕಳವಾಗಿದ್ದ ಮೂರ್ತಿಗಳು   

ವಿಜಯಪುರ (ದೇವನಹಳ್ಳಿ): ಪಟ್ಟಣದ ಗುರುಪ್ಪನ ಮಠದ ಬಳಿ ಇರುವ ಸೀತಾ ರಾಮ ದೇವಾಲಯದಲ್ಲಿ ದೇವರ ಮೂರ್ತಿ ಕಳವು ಮಾಡಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ.

ಜಮೀರ್ ಅಹಮ್ಮದ್ ಬಂಧಿತ.

ಪೊಲೀಸ್ ಇನ್ಸಪೆಕ್ಟರ್ ಪ್ರಶಾಂತ್ ನಾಯಕ್ ಅವರ ಮಾರ್ಗದರ್ಶನದಲ್ಲಿ ಪಿಎಸ್‍ಐ ಸಾಧಿಕ್ ನೇತ್ವತ್ವದಲ್ಲಿ ಎಎಸ್‍ಐ ರಾಧಾಕೃಷ್ಣ, ಪ್ರವೀಣ್ ಕುಮಾರ್, ಅರುಣ್ ಕುಮಾರ್ ಅವರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.

ADVERTISEMENT
ಜಮೀರ್ ಅಹಮ್ಮದ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.