ADVERTISEMENT

ಹೊಸಕೋಟೆ: ತಮಟೆ ನಾದಕ್ಕೆ ಎಂಟಿಬಿ ನಾಗರಾಜ್‌ ಹೆಜ್ಜೆ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2019, 14:01 IST
Last Updated 17 ಅಕ್ಟೋಬರ್ 2019, 14:01 IST
ಹೊಸಕೋಟೆ ತಾಲ್ಲೂಕಿನ ಕಣ್ಣೂರಹಳ್ಳಿ ಗ್ರಾಮ ದೇವತೆಗಳ ಉತ್ಸವದಲ್ಲಿ ಮಾಜಿ ಸಚಿವ ಎಂಟಿಬಿ ನಾಗರಾಜ್ ಟಮಟೆ ವಾದ್ಯಕ್ಕೆ ಕುಣೆದು ಅಭಿಮಾನಿಗಳಲ್ಲಿ ಸಂತೋಷದ ಅಲೆ ಎಬ್ಬಿಸಿದರು
ಹೊಸಕೋಟೆ ತಾಲ್ಲೂಕಿನ ಕಣ್ಣೂರಹಳ್ಳಿ ಗ್ರಾಮ ದೇವತೆಗಳ ಉತ್ಸವದಲ್ಲಿ ಮಾಜಿ ಸಚಿವ ಎಂಟಿಬಿ ನಾಗರಾಜ್ ಟಮಟೆ ವಾದ್ಯಕ್ಕೆ ಕುಣೆದು ಅಭಿಮಾನಿಗಳಲ್ಲಿ ಸಂತೋಷದ ಅಲೆ ಎಬ್ಬಿಸಿದರು   

ಹೊಸಕೋಟೆ: ತಾಲ್ಲೂಕಿನ ಕಣ್ಣೂರಹಳ್ಳಿ, ಚೀಮಂಡಹಳ್ಳಿ ಹಾಗೂ ಪೆತ್ತನಹಳ್ಳಿ ಗ್ರಾಮಗಳಲ್ಲಿ ಗ್ರಾಮ ದೇವತೆಯ ಹಬ್ಬ ಹಮ್ಮಿಕೊಳ್ಳಲಾಗಿತ್ತು.

ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ದೇವರ ಮೆರವಣಿಗೆ ನಡೆಯಿತು, ಈ ಸಂದರ್ಭದಲ್ಲಿ ಕಣ್ಣೂರಹಳ್ಳಿಯ ಶ್ರೀಬಸವೇಶ್ವರ ಹಾಗೂ ಶ್ರೀಆಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಮಾಜಿ ಸಚಿವ ಎಂಟಿಬಿ ನಾಗರಾಜ್ ತಮಟೆ ವಾದ್ಯಕ್ಕೆ ಕುಣಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT