ADVERTISEMENT

ಜಿ.ಪಂ. ಸಿಇಒ ಆಗಿ ಎನ್.ಎಂ.ನಾಗರಾಜ್

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2019, 12:46 IST
Last Updated 6 ಸೆಪ್ಟೆಂಬರ್ 2019, 12:46 IST
ಎನ್.ಎಂ ನಾಗರಾಜ್ 
ಎನ್.ಎಂ ನಾಗರಾಜ್    

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹಿರಿಯ ಕೆಎಎಸ್‌ ಅಧಿಕಾರಿ ಎನ್.ಎಂ.ನಾಗರಾಜ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಜಿ.ಪಂ. ಉಪ ಕಾರ್ಯದರ್ಶಿ ಕರಿಯಪ್ಪ ಅವರು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.ಜಿಲ್ಲಾ ಪಂಚಾಯಿತಿ ಕಾರ್ಯಕ್ರಮಗಳನ್ನು ಪೂರ್ಣವಾಗಿ ಅನುಷ್ಠಾನಗೊಳಿಸಿ ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲಾಗುವುದು ಎಂದು ಸಿಇಒ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT