ದೇವನಹಳ್ಳಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ನ. 27ರಂದು ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿಯ ಇಟ್ಟಸಂದ್ರದಲ್ಲಿ ಆಯೋಜಿಸಿದ್ದ ಜನಪರ ಉತ್ಸವವನ್ನು ಮುಂದೂಡಲಾಗಿದೆ.
ಕಾರ್ಯಕ್ರಮ ನಡೆಯುವ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.