ADVERTISEMENT

ರಸ್ತೆ ಅಪಘಾತ: ವಿದ್ಯಾರ್ಥಿ ಸಾವು

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2022, 4:12 IST
Last Updated 25 ನವೆಂಬರ್ 2022, 4:12 IST
ವಿಜಯಪುರ ಹೋಬಳಿಯ ಬಿಜ್ಜವರ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳ ಪೋಷಕರು ಹಾಗೂ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಶನ್  ಪದಾಧಿಕಾರಿಗಳು ತಹಶೀಲ್ದಾರ್ ಶಿವರಾಜ್ ಅವರಿಗೆ ಮನವಿ ಸಲ್ಲಿಸಿದರು 
ವಿಜಯಪುರ ಹೋಬಳಿಯ ಬಿಜ್ಜವರ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳ ಪೋಷಕರು ಹಾಗೂ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಶನ್  ಪದಾಧಿಕಾರಿಗಳು ತಹಶೀಲ್ದಾರ್ ಶಿವರಾಜ್ ಅವರಿಗೆ ಮನವಿ ಸಲ್ಲಿಸಿದರು    

ದೊಡ್ಡಬಳ್ಳಾಪುರ:ಲಾರಿ ಮತ್ತು ದ್ವಿಚಕ್ರವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಕೊಂಗಾಡಿಯಪ್ಪ ಕಾಲೇಜು ಬಳಿ ಬುಧವಾರ ರಾತ್ರಿ ನಡೆದಿದೆ.

ಸಂಜಯನಗರ ನಿವಾಸಿ ಹರೀಶ್ ಮೃತಪಟ್ಟವರು.

ಈತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುನಲ್ಲಿ ವ್ಯಾಸಂಗ ಮಾಡುತ್ತಿದ್ದ. ದ್ವಿಚಕ್ರವಾಹನದಲ್ಲಿ ತೆರಳುವ ವೇಳೆ ಉಂಟಾದ ಅಪಘಾತದಲ್ಲಿ ನೆಲಕ್ಕೆ ಬಿದ್ದ ಆತನ ಮೇಲೆ ಲಾರಿಯ ಚಕ್ರ ಹರಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ADVERTISEMENT

ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖ
ಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.