ADVERTISEMENT

ಡಿ.15ಕ್ಕೆ ವಿಚಾರ ಸಂಕಿರಣ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2019, 13:12 IST
Last Updated 13 ಡಿಸೆಂಬರ್ 2019, 13:12 IST

ದೇವನಹಳ್ಳಿ: ಬಹುಜನ ಕ್ರಾಂತಿ ಮೋರ್ಚಾ ವತಿಯಿಂದ ಡಿ.15 ರಂದು ಬೆಳಿಗ್ಗೆ 10 ಕ್ಕೆ ಗುರುಭವನದಲ್ಲಿ ವಿಚಾರ ಸಂಕಿರಣ ನಡೆಯಲಿದೆ ಎಂದು ಮೋರ್ಚಾ ಪ್ರಕಟಣೆ ತಿಳಿಸಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ, ಶೂದ್ರ ಮತ್ತು ಅತಿ ಶೂದ್ರ, ಅಲ್ಪಸಂಖ್ಯಾತರ ಸಾಚಾರ್ ಸಮಿತಿ ವರದಿ ಚರ್ಚೆಗೆ ಬರಲಿದೆ. ಜತೆಗೆ ವಿದ್ಯುತ್ ಮತಯಂತ್ರದ ರಹಸ್ಯ ಬಯಲು ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT