ADVERTISEMENT

ಹೊಸಕೋಟೆಯಲ್ಲಿ ಶ್ರೀಗಳ ಸ್ಮರಣೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2019, 13:38 IST
Last Updated 1 ಫೆಬ್ರುವರಿ 2019, 13:38 IST
ಹೊಸಕೋಟೆಯಲ್ಲಿ ಜನನಿ ಚಾರಿಟಬಲ್ ಟ್ರಸ್ಟ್‌ ವತಿಯಿಂದ ಸ್ವಾಮೀಜಿ ಅವರಿಗೆ ಪುಣ್ಯಸ್ಮರಣೆ ಸಲ್ಲಿಸಲಾಯಿತು 
ಹೊಸಕೋಟೆಯಲ್ಲಿ ಜನನಿ ಚಾರಿಟಬಲ್ ಟ್ರಸ್ಟ್‌ ವತಿಯಿಂದ ಸ್ವಾಮೀಜಿ ಅವರಿಗೆ ಪುಣ್ಯಸ್ಮರಣೆ ಸಲ್ಲಿಸಲಾಯಿತು    

ಹೊಸಕೋಟೆ: ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ಸಿದ್ಧಗಂಗಾ ಮಠಾಧೀಶ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಜನನಿ ಚಾರಿಟಬಲ್ ಟ್ರಸ್ಟ್‌ ವತಿಯಿಂದ ಹಮ್ಮಿಕೊಂಡಿದ್ದರು.

ಸಾರ್ವಜನಿಕರು ಸ್ವಾಮೀಜಿ ಅವರ ಭಾವಚಿತ್ರದ ಮುಂಭಾಗ ದೀಪ ಹಚ್ಚುವ ಮೂಲಕ ನಮನ ಸಲ್ಲಿಸಿದರು. ವೇದಿಕೆಯಲ್ಲಿ ಸ್ಥಳೀಯರು ಸ್ವಾಮೀಜಿ ಅವರ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು.

ಹಾ.ರಾ.ನಾಗರಾಜ, ಲಯನ್ಸ್‌ ಕ್ಲಬ್‌ನ ಜಯರಾಜ್ ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.