ವಿಜಯಪುರ: ಹೋಬಳಿಯ ಬೈರಾಪುರ ಗ್ರಾಮದ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ಶನಿವಾರ ರಾತ್ರಿ ಹುಂಡಿಯನ್ನು ಒಡೆದು ಕಳ್ಳತನ ಮಾಡಲಾಗಿದೆ.
ಹುಂಡಿಯಲ್ಲಿದ್ದ 3 ಕೆ.ಜಿ.ಯಷ್ಟು ಬೆಳ್ಳಿ ವಸ್ತುಗಳು, ಹಣ ಕಳವಾಗಿದೆ ಎಂದು ಎಂದು ಅರ್ಚಕ ವೇದಾಂತಚಾರಿ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.