ADVERTISEMENT

ಬಸ್‌ ನಿಲ್ದಾಣದಲ್ಲಿ ಶುದ್ಧ ನೀರು ಘಟಕ ಉದ್ಘಾಟಿಸಿದ ಶಾಸಕ ಎ.ಮಂಜುನಾಥ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2020, 14:46 IST
Last Updated 6 ಫೆಬ್ರುವರಿ 2020, 14:46 IST
ಮಾಗಡಿ ಸರ್ಕಾರಿ ಬಸ್‌ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಎ.ಮಂಜುನಾಥ ಉದ್ಘಾಟಿಸಿದರು
ಮಾಗಡಿ ಸರ್ಕಾರಿ ಬಸ್‌ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಎ.ಮಂಜುನಾಥ ಉದ್ಘಾಟಿಸಿದರು   

ಮಾಗಡಿ: ಪಟ್ಟಣದ ಸರ್ಕಾರಿ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಘಟಕವನ್ನು ಶಾಸಕ ಎ.ಮಂಜುನಾಥ ಉದ್ಘಾಟಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.