ಬೆಳಗಾವಿ: ವಿಶ್ವ ಹಿಂದೂ ಪರಿಷತ್ ಧರ್ಮ ಜಾಗರಣ ವತಿಯಿಂದ ಲಿಂಗರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ವಿರಾಟ್ ಹಿಂದೂ ಸಭೆ ಅಂಗವಾಗಿ ಶೋಭಾ ಯಾತ್ರೆ ಆರಂಭವಾಗಿದೆ.
ಭಾರತಾಂಬೆ ವೇಷದಲ್ಲಿ ಯುವತಿಯರು, ವಿವೇಕಾನಂದ ವೇಷದಲ್ಲಿ ಮಕ್ಕಳು ಭಾಗಿಯಾಗಿದ್ದಾರೆ. ಸಾವಿರಾರು ಮಂದಿ ಜನರು ಭಾಗವಹಿಸಿದ್ದಾರೆ. ಸಮಾವೇಶದಲ್ಲಿ 150 ಸಂತರು ಪಾಲ್ಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.