ಹಿರೇಬಾಗೇವಾಡಿ: ದ್ವಿಚಕ್ರ ವಾಹನ ಅಪಘಾತಕ್ಕೀಡಾದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟು, ಇನ್ನೊಬ್ಬರು ಗಾಯಗೊಂಡಿರುವ ಘಟನೆ ಮುತನಾಳ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ.
ಗ್ರಾಮದ ಕೆರೆ ಓಣಿಯ ನಿವಾಸಿ ಸುಚಿತ ರಾಜು ದೇವರಕ್ಕಿ (19) ಮೃತ ಯುವಕ. ಗಾಯಾಳು ದೀಪಕ ಚನ್ನಪ್ಪ ಹುದಲಿ (19) ಅವರನ್ನು ಬೆಳಗಾವಿ ಅಸ್ಪತ್ರೆಗೆ ದಾಖಲಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.