ADVERTISEMENT

ಸಂತೋಷ್‌ ಕುಟುಂಬದವರಿಗೆ ಲಕ್ಷ್ಮಿ ಹೆಬ್ಬಾಳಕರ ಸಾಂತ್ವನ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 17:55 IST
Last Updated 12 ಏಪ್ರಿಲ್ 2022, 17:55 IST
   

ಬೆಳಗಾವಿ: ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ ಅವರ ಇಲ್ಲಿನ‌ ವಿಜಯನಗರದ ನಿವಾಸಕ್ಕೆ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮಂಗಳವಾರ ರಾತ್ರಿ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

ಪತ್ನಿ ಜಯಶ್ರೀ ಪಾಟೀಲ ಅವರಿಗೆ ಧೈರ್ಯ ತುಂಬಿದ ಅವರು, ಮಗುವಿನ‌ ಭವಿಷ್ಯಕ್ಕಾಗಿ ನೀನು ಧೈರ್ಯ ತಂದುಕೊಳ್ಳಬೇಕು. ಮುಂದಿನ ಜೀವನ ರೂಪಿಸಿಕೊಳ್ಳಲು‌‌ ಹೋರಾಡಬೇಕು. ನಿಮ್ಮ ಕುಟುಂಬದೊಂದಿಗೆ ಕಾಂಗ್ರೆಸ್ ಪಕ್ಷ ಇರಲಿದೆ ಎಂದು ತಿಳಿಸಿದರು.

ಇವನ್ನೂ ಓದಿ:

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.