ADVERTISEMENT

ಬೆಳಗಾವಿ: ಸೇವೆ ಕಾಯಂಗೊಳಿಸಲು ಆಗ್ರಹ– ಮಳೆಯಲ್ಲೂ ಪೌರಕಾರ್ಮಿಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2022, 6:03 IST
Last Updated 1 ಜುಲೈ 2022, 6:03 IST
ಬೆಳಗಾವಿ: ಸೇವೆ ಕಾಯಂಗೊಳಿಸಲು ಆಗ್ರಹ– ಮಳೆಯಲ್ಲೂ ಪೌರಕಾರ್ಮಿಕರ ಪ್ರತಿಭಟನೆ
ಬೆಳಗಾವಿ: ಸೇವೆ ಕಾಯಂಗೊಳಿಸಲು ಆಗ್ರಹ– ಮಳೆಯಲ್ಲೂ ಪೌರಕಾರ್ಮಿಕರ ಪ್ರತಿಭಟನೆ   

ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಯ 548 ಒಳಗುತ್ತಿಗೆ ಹಾಗೂ 551 ಹೊರಗುತ್ತಿಗೆ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಬೇಕು ಎಂದು ಒತ್ತಾಯಿಸಿ ಸಫಾಯಿ ಕರ್ಮಚಾರಿ ಕಾವಲು ಸಮಿತಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಪೌರ ಕಾರ್ಮಿಕರು ರಾಣಿ ಚನ್ನಮ್ಮ ವೃತ್ತದಲ್ಲಿ ಶುಕ್ರವಾರ ಪ್ರತಿಭಟಿಸಿದರು.

ಇಲ್ಲಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪೌರ ಕಾರ್ಮಿಕರು, ತಮ್ಮ ಬೇಡಿಕೆ ಈಡೇರಿಕೆಗಾಗಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT