ADVERTISEMENT

ಹೋಗುವವರು ಹೋಗಲಿ, ಒಬ್ಬರು ಹೋದರೆ, ಮತ್ತೊಬ್ಬರು ಬಂದೇ ಬರುತ್ತಾರೆ: ಸತೀಶ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2021, 15:40 IST
Last Updated 5 ಏಪ್ರಿಲ್ 2021, 15:40 IST
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ   

ಬೆಳಗಾವಿ: ಸಹೋದರ ಲಖನ್ ಜಾರಕಿಹೊಳಿ ಬಿಜೆಪಿ ಸೇರುತ್ತಿದ್ದಾರೆಯೇ ಎಂಬ ‍ಪ್ರಶ್ನೆಗೆ, ಹೋಗುವವರು ಹೋಗಲಿ. ಒಬ್ಬರು ಹೋದರೆ, ಮತ್ತೊಬ್ಬರು ಬಂದೇ ಬರುತ್ತಾರೆ. ನಮ್ಮ ಪಕ್ಷದ ಮತಗಳಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.

‘ನನ್ನನ್ನೂ ಬಿಜೆಪಿಯವರು ಪ್ರತಿ ನಿತ್ಯವೂ ಭೇಟಿ ಆಗುತ್ತಾರೆ. ಅದರಲ್ಲೇನೂ ವಿಶೇಷವಿಲ್ಲ. ಯಾರಿಗೆ ಬೆಂಬಲ ನೀಡುತ್ತಾರೆ ಎನ್ನುವುದು ಅವರ ವೈಯಕ್ತಿಕ ವಿಚಾರ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT