ಬೆಳಗಾವಿ: ಬಿಜೆಪಿ ಮಹಾನಗರ ಜಿಲ್ಲಾ ಪರಿಶಿಷ್ಟ ಜಾತಿ ಮೋರ್ಚಾ ದಕ್ಷಿಣ ಹಾಗೂ ಉತ್ತರ ಮಂಡಲದ ವತಿಯಿಂದ ನಗರದ ವಿವಿಧೆಡೆ ಸಂವಿಧಾನ ದಿನ ಆಚರಿಸಲಾಯಿತು.
ಮಹಾನಗರ ಪ್ರಭಾರಿ ರಮೇಶ ದೇಶಪಾಂಡೆ, ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ, ಮಹಾನಗರ ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ ಪಮ್ಮಾರ, ಪ್ರಧಾನ ಕಾರ್ಯದರ್ಶಿ ಗಿರೀಶ ದೊಂಗಡಿ, ಉತ್ತರ ಮಂಡಲದ ಅಧ್ಯಕ್ಷೆ ಗೀತಾ ಸುತಾರ, ನಿಕಟಪೂರ್ವ ಅಧ್ಯಕ್ಷ ಮಂಗೇಶ ಪವಾರ, ದಕ್ಷಿಣ ಮಂಡಲದ ಪ್ರಧಾನ ಕಾರ್ಯದರ್ಶಿ ವಿನಾಯಕ ಕಾಮ್ಕರ್, ಎಸ್.ಸಿ. ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ ವಡಗಾವಿ, ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ಅಧ್ಯಕ್ಷ ಪ್ರವೀಣ ಅಲಕುಂಟ್ಟೆ, ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಕಾಂಬಳೆ, ಉತ್ತರ ಮಂಡಲದ ಅಧ್ಯಕ್ಷ ಗಣೇಶ್ ಧೇಡೆ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.