ಬೆಳಗಾವಿ: ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆಯಾದವರಲ್ಲಿ ಹೆಚ್ಚಿನವರು ಬಿಜೆಪಿಯವರಿದ್ದಾರೆ. ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿರುವ ಮೂವರು ಕೂಡ ಆಯ್ಕೆಯಾಗಿದ್ದಾರೆ.
* ತಾಲ್ಲೂಕು ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ
ಅಥಣಿ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ
ರಾಯಬಾಗ: ಅಪ್ಪಾಸಾಹೇಬ ಮಾರುತಿ ಕುಲಗುಡೆ,
ಚಿಕ್ಕೋಡಿ: ಸಂಸದ ಅಣ್ಣಾಸಾಹೇಬ ಜೊಲ್ಲೆ,
ಹುಕ್ಕೇರಿ: ಹಾಲಿ ಅಧ್ಯಕ್ಷ ರಮೇಶ ಕತ್ತಿ
ಗೋಕಾಕ: ಶಿವಾನಂದ ನಿಂಗಪ್ಪ ಡೋಣಿ,
ಸವದತ್ತಿ: ವಿಧಾನಸಭೆ ಉಪಸಭಾಧ್ಯಕ್ಷ ವಿಶ್ವನಾಥ (ಆನಂದ) ಮಾಮನಿ
ಬೈಲಹೊಂಗಲ: ಶಾಸಕ ಮಹಾಂತೇಶ ದೊಡ್ಡಗೌಡರ
ಬೆಳಗಾವಿ: ರಾಜೇಂದ್ರ ಅಂಲಕಗಿ
* ಅಥಣಿ ತಾಲ್ಲೂಕು ಕೃಷಿ ಹುಟ್ಟುವಳಿ ಮಾರಾಟ ಸಹಕಾರ ಸಂಘಗಳ ಕ್ಷೇತ್ರ: ಶೇಗುಣಸಿಯ ಅಶೋಕ ರಾಚಗೌಡ ಅವ್ವಕ್ಕನವರ.
* ನೇಕಾರ ಸಹಕಾರ ಸಂಘಗಳನ್ನು ಹೊರತುಪಡಿಸಿ ಕೈಗಾರಿಕಾ ಸಹಕಾರ ಸಂಘಗಳ ಕ್ಷೇತ್ರ: ಮೂಡಲಗಿಯ ಸುಭಾಷ ಗಿರೆಪ್ಪ ಢವಳೇಶ್ವರ.
* ಗ್ರಾಹಕರ ಸಹಕಾರ ಸಂಘಗಳು ಮತ್ತು ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ: ಗೋಕಾಕ ತಾಲ್ಲೂಕು ಕಲ್ಲೋಳಿಯ ನೀಲಕಂಠ ಬಸವರಾಜ ಕಪ್ಪಲಗುದ್ದಿ.
* ಹಾಲು ಉತ್ಪಾದಕರ ಸಂಘಗಳ ಕ್ಷೇತ್ರ: ಸವದತ್ತಿ ತಾ.ಮುನವಳ್ಳಿಯ ಪಂಚನಗೌಡ ಬಸನಗೌಡ ದ್ಯಾಮಗೌಡರ.
* ಪಟ್ಟಣ ಸಹಕಾರ ಬ್ಯಾಂಕ್ಗಳು ಹಾಗೂ ಕೃಷಿಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಪುತ್ರ ಸತೀಶ ಕಡಾಡಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.