
ಪ್ರಜಾವಾಣಿ ವಾರ್ತೆ
–ಪ್ರಜಾವಾಣಿ ಚಿತ್ರ: ರಂಜು ಪಿ
ಸುವರ್ಣ ಸೌಧ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಬುಧವಾರ ಚಳಿಗಾಲದ ಅಧಿವೇಶನದ ವಿಧಾನಪರಿಷತ್ ಕಲಾಪದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಿದ್ರೆಗೆ ಜಾರಿದ್ದರು.
ಗೃಹ ಸಚಿವ ಪರಮೇಶ್ವರ ಮತ್ತು ಸಭಾನಾಯಕ ಎನ್.ಎಸ್.ಬೋಸರಾಜು ಅಕ್ಕಪಕ್ಕದಲ್ಲಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.