ಬೆಳಗಾವಿ: ಉತ್ತರ ವಲಯದ ನೂತನ ಐಜಿಪಿಯಾಗಿ ಎಚ್.ಎಸ್. ರೇವಣ್ಣ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಹುದ್ದೆಯ ಪ್ರಭಾರ ಹೊಂದಿದ್ದ ಎಸ್ಪಿ ಸಿ.ಎಚ್. ಸುಧೀರಕುಮಾರ್ ರೆಡ್ಡಿ ಅಧಿಕಾರ ಹಸ್ತಾಂತರಿಸಿದರು.
ಅಲೋಕ್ಕುಮಾರ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಗ್ನಿಶಾಮಕ ದಳದ ಡಿಐಜಿ ಆಗಿದ್ದ ಎಚ್.ಎಸ್. ರೇವಣ್ಣ ಅವರನ್ನು ನೇಮಿಸಿ ಸರ್ಕಾರ ಗುರುವಾರ ಆದೇಶ ಹೊರಡಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.