ADVERTISEMENT

ಬೈಲಹೊಂಗಲ: ಸಿಡಿಲು ಬಡಿದು ಯುವ ರೈತ ಸಾವು

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2024, 14:57 IST
Last Updated 23 ಏಪ್ರಿಲ್ 2024, 14:57 IST
<div class="paragraphs"><p>ಬಸವಣ್ಣೆಪ್ಪ ಕಾವಳದ</p></div>

ಬಸವಣ್ಣೆಪ್ಪ ಕಾವಳದ

   

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಹಣಮನಟ್ಟಿ ಗ್ರಾಮದಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದು ರೈತ ಕೆಂಚಪ್ಪ ಬಸವಣ್ಣೆಪ್ಪ ಕಾವಳದ (31) ಎಂಬುವರು ಮೃತಪಟ್ಟಿದ್ದಾರೆ. ಅವರಿಗೆ ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರರು ಇದ್ದಾರೆ.

ಜಮೀನಿನಲ್ಲಿ ನೀರು ಹಾಯಿಸುವಾಗ ಸಿಡಿಲು ಬಡಿದಿದೆ.ಪ್ರಕೃತಿ ವಿಕೋಪ ಪರಿಹಾರದಡಿ ಕೆಂಚಪ್ಪ ಅವರ ಕುಟುಂಬಕ್ಕೆ ಪರಿಹಾರ ಒದಗಿಸಲಾಗುವುದು ಎಂದು ತಹಶೀಲ್ದಾರ್‌ ಎಚ್.ಎನ್. ಶಿರಹಟ್ಟಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.