ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಮುಸ್ಲಿಂ ಸಮುದಾಯದವರಿಗೆ ಟಿಕೆಟ್ ನೀಡುವುದಿಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿ ಹಿಂದುತ್ವದ ಕೇಂದ್ರ. ಇಲ್ಲಿ ನಾವು ಶಂಕರಾಚಾರ್ಯ, ರಾಣಿ ಚನ್ನಮ್ಮ ಇಲ್ಲವೇ ಸಂಗೊಳ್ಳಿರಾಯಣ್ಣನ ಶಿಷ್ಯರಿಗೆ ಟಿಕೆಟ್ ನೀಡುತ್ತೇವೆಯೇ ಹೊರತು ಮುಸ್ಲಿಮರನ್ನು ಪರಿಗಣಿಸುವುದಿಲ್ಲ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.