ADVERTISEMENT

ಪ್ರವಾಹ | ತಿಂಗಳ ವೇತನ ಪರಿಹಾರ ನಿಧಿಗೆ: ಶಾಸಕ ಅಭಯ ಪಾಟೀಲ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2019, 14:25 IST
Last Updated 7 ಆಗಸ್ಟ್ 2019, 14:25 IST

ಬೆಳಗಾವಿ: ‘ಜಿಲ್ಲೆ ಹಾಗೂ ರಾಜ್ಯದ ಇತರ ಕಡೆಗಳಲ್ಲಿ ಆಗಿರುವ ಅತಿವೃಷ್ಟಿಯಿಂದ ಸಾರ್ವಜನಿಕ ಆಸ್ತಿಯು ಬಹಳಷ್ಟು ಪ್ರಮಾಣದಲ್ಲಿ ಹಾನಿಗೊಳಗಾಗಿದ್ದು, ಗ್ರಾಮಸ್ಥರು ಬೀದಿಗೆ ಬಂದಿದ್ದಾರೆ. ಹೀಗಾಗಿ, ತಿಂಗಳ ವೇತನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದೇನೆ’ ಎಂದು ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.