ADVERTISEMENT

ನೂತನ ಜಿಲ್ಲಾಧಿಕಾರಿ ಾರ್. ವೆಂಕಟೇಶ್ ಕುಮಾರ್ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2021, 6:38 IST
Last Updated 16 ನವೆಂಬರ್ 2021, 6:38 IST
ನೂತನ ಜಿಲ್ಲಾಧಿಕಾರಿ ಾರ್. ವೆಂಕಟೇಶ್ ಕುಮಾರ್ ಅಧಿಕಾರ ಸ್ವೀಕಾರ
ನೂತನ ಜಿಲ್ಲಾಧಿಕಾರಿ ಾರ್. ವೆಂಕಟೇಶ್ ಕುಮಾರ್ ಅಧಿಕಾರ ಸ್ವೀಕಾರ   

ಬೆಳಗಾವಿ: ನೂತನ ಜಿಲ್ಲಾಧಿಕಾರಿಯಾಗಿ ಆರ್. ವೆಂಕಟೇಶ್‌ಕುಮಾರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.

ಬಳಿಕ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಯ ಸಿದ್ಧತೆ ಹಾಗೂ ನಾಮಪತ್ರ ಸ್ವೀಕಾರ ಪ್ರಕ್ರಿಯೆ ಕುರಿತು ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದರು. ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಉಪಸ್ಥಿತರಿದ್ದರು.

ಈವರೆಗೆ ಜಿಲ್ಲಾಧಿಕಾರಿಯಾಗಿದ್ದ ಎಂ.ಜಿ. ಹಿರೇಮಠ ಅವರನ್ನು ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ (ಇದೇ ಜಿಲ್ಲೆಯವರಾದ್ದರಿಂದ) ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.