ADVERTISEMENT

ಮಳೆ ಹಾನಿ: ಬೆಳಗಾವಿ ಜಿಲ್ಲೆಗೆ ಬಂದ ಕೇಂದ್ರ ತಂಡ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2020, 5:54 IST
Last Updated 8 ಸೆಪ್ಟೆಂಬರ್ 2020, 5:54 IST
ಕೇಂದ್ರ ಅಧ್ಯಯನ ತಂಡದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಂದ ಮಾಹಿತಿ ನೀಡಿದರು.
ಕೇಂದ್ರ ಅಧ್ಯಯನ ತಂಡದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಂದ ಮಾಹಿತಿ ನೀಡಿದರು.   

ಬೆಳಗಾವಿ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯ ಪರಿಶೀಲನೆಗಾಗಿ ಮಂಗಳವಾರ ಬಂದಿರುವ ಕೇಂದ್ರ ಅಧ್ಯಯನ ತಂಡದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಜಿಲ್ಲೆಯ ಸ್ಥಿತಿಗತಿ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಮಾಹಿತಿ ನೀಡಿದರು.

ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಪಾಲ್ಗೊಂಡಿದ್ದರು.

ತಂಡವು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅತಿವೃಷ್ಟಿ ಹಾಗೂ ನೆರೆಯಿಂದ ಆಗಿರುವ ಹಾನಿಯನ್ನು ಪರಿಶೀಲಿಸಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.